ದಕ್ಷಿಣ ಕನ್ನಡ: ಆರ್‌ಎಸ್‌ಎಸ್ ಕಾರ್ಯಕರ್ತ ಶರತ್‌ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು  ಪಿ ಎಫ್ ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.ಸುಹೇಲ್​ ಹಾಗೂ ಸಾದಿಕ್​ ಬಂಧಿತ ಆರೋಪಿಗಳು.sharath

ಇದುವರೆಗೂ ಪ್ರಕರಣದಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡದ ಎಸ್‌ಪಿ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.ಜುಲೈ 4ರಂದು ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಆರ್​ಎಸ್​ಎಸ್​ ಕಾರ್ಯಕರ್ತ ಶರತ್​ ಮಡಿವಾಳ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರಿ ಸಂಚಲನ ಉಂಟು ಮಾಡಿತ್ತು.

By suddi9

Leave a Reply

Your email address will not be published. Required fields are marked *