ಸುದ್ದಿ9 ಕೈಕಂಬ: ಕಮ್ಮಾಜೆ ನಾಗಶ್ರೀ ಮಿತ್ರವ್ರಂದ  ಅವರಿಂದ ಮೊಸರುಕುಡಿಕೆ ಉತ್ಸವದ ಪ್ರಯುಕ್ತ  ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ  ಉಳಿಪಾಡಿಗುತ್ತು ರಾಜೇಶ್ ನಾಯಕ್, ಆಶಾಪ್ರಸಾದ್, ಜಿಲ್ಲಾ ಪಂಚಾಯತ್ ಸದಸ್ಯೆ ಜಯಶ್ರೀ ಕೆ.ಎ, ತಾಲೂಕು ಪಂಚಾಯತ್ ಸದಸ್ಯೆ ಗುಣವತಿ, ಬಡಗಬೆಳ್ಳೂರು ಪಂಚಾಯತ್ ಅಧ್ಯಕ್ಷೆ  ವೇದಾವತಿ ನಾಗಶ್ರೀ ಮಿತ್ರವ್ರಂದದ  ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

DSC_5299

DSC_5271 DSC_5276

DSC_5280

DSC_5285

DSC_5289

By suddi9

Leave a Reply

Your email address will not be published. Required fields are marked *