ಗುರುಪುರ : ಕಳೆದ ಒಂದು ತಿಂಗಳಿಂದ ಗುರುಪುರ ಪೇಟೆ ಹಾಗೂ ಒಳಪ್ರದೇಶದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ದೂರುಗಳು ಬಂದ ಹಿನ್ನೆಲೆಯಲ್ಲಿ ಗುರುಪುರ ಗ್ರಾಮ ಪಂಚಾಯತ್ ಆಡಳಿತವು ಬುಧವಾರ(ಜುಲೈ 4) ಬೀದಿನಾಯಿಗಳ ಹಿಡಿದು ಸಂತಾನಹರಣ ಚಿಕಿತ್ಸೆ ನಡೆಸಲು ತೀರ್ಮಾನಿಸಿದೆ.

gur-june-30-stray dogs

ಸಾರ್ವಜನಿಕರು ತಮ್ಮ ಸಾಕು ನಾಯಿಗಳನ್ನು ಕಟ್ಟಿಹಾಕಿ, ಬೀದಿನಾಯಿಗಳ ಹಿಡಿಯಲು ಸಹಕರಿಸುವಂತೆ ಪಂಚಾಯತ್ ಪ್ರಕಟಣೆಯೊಂದು ವಿನಂತಿಕೊಂಡಿದೆ.

By suddi9

Leave a Reply

Your email address will not be published. Required fields are marked *