ಬಂಟ್ವಾಳ ತಾಲ್ಲೂಕಿನ ತುಂಬೆ ಹುಟ್ಟೂರಿಗೆ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಬುಧವಾರ ಭೇಟಿ ನೀಡಿದ ಇಲಿಯಾಸ್ ಮಹಮ್ಮದ್ ತುಂಬೆ ಇವರನ್ನು ಬಂಟ್ವಾಳದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಭಿನಂದಿಸಿದರು.

SUDDI9 MEDIA NETWORK
ಬಂಟ್ವಾಳ ತಾಲ್ಲೂಕಿನ ತುಂಬೆ ಹುಟ್ಟೂರಿಗೆ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಬುಧವಾರ ಭೇಟಿ ನೀಡಿದ ಇಲಿಯಾಸ್ ಮಹಮ್ಮದ್ ತುಂಬೆ ಇವರನ್ನು ಬಂಟ್ವಾಳದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಭಿನಂದಿಸಿದರು.
