ಬಂಟ್ವಾಳ: ಶಾಸಕರಾದ ರಾಜೇಶ್ ನಾೈಕ್ ಉಳಿಪ್ಪಾಡಿಯವರ ಜು.28ರಂದು ತಮ್ಮ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ಬೆಳಗ್ಗೆ 9.30ಕ್ಕೆ ಬಿ.ಸಿ ರೋಡಿನ ಸಾಮಾಥ್ಯ ಸೌಧ ಶಾಸಕರ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಪತ್ರ ಸ್ವೀಕರಿಸಲಿದ್ದಾರೆ.
ನಂತರ 11 ಗಂಟೆಗೆ ವೀರಕುಂಭ ಶಾಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶಾಸಕರ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ನೂತನ ಸಮಿತಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಸಮಿತಿ ಆಯ್ಕೆ ಕುರಿತು ಶಾಸಕರ ಸಮ್ಮಖದಲ್ಲಿ ಸಮಿತಿ ಸಭೆ ನಡೆಯಲಿದೆ.
