ಬಂಟ್ವಾಳ: ಗಾಣಿಗರ ಸೇವಾ ಸಂಘದ ವತಿಯಿಂದ ಕುಂದಾಪುರ ಶ್ರೀ ವ್ಯಾಸರಾಜ ಮಠದಲ್ಲಿ ಚಾತುರ್ಮಾಸ ವೃತಾಚರಣೆಯಲ್ಲಿರುವ ಲಕ್ಷ್ಮೀಂದ್ರ ತೀರ್ಥ ಸ್ವಾಮೀಜಿ ಅವರನ್ನು ಭಾನುವಾರ ಭೇಟಿ ನೀಡಿ ಪಾದಪೂಜೆ, ಮುದ್ರಾಧಾರಣೆಯಲ್ಲಿ ಪಾಲ್ಗೊಂಡರು.

chathurmaasa

ಬಳಿಕ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ, ಉಪಾಧ್ಯಕ್ಷ ನಾಗೇಶ ಕಲ್ಲಡ್ಕ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಎಂ.ನಾರಾಯಣ ಸಪಲ್ಯ, ಉಪಾಧ್ಯಕ್ಷ ಲಿಂಗಪ್ಪ ಕರ್ಕೇರ ಮತ್ತಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಮತ್ತಿತರ ಗಣ್ಯರು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *