ಕಿನ್ನಿಗೋಳಿ: ಕಿನ್ನಿಗೋಳಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಕಿನ್ನಿಗೋಳಿ ರಾಜರತ್ನಪುರದ ಸರಾಫ್ ಅಣ್ಣಯ್ಯಾ ಆಚಾರ್ಯ ಸಭಾಭವನದಲ್ಲಿ ವಿಶ್ವಕರ್ಮ ಪೂಜಾ ಮಹೋತ್ಸವ ಸೋಮವಾರ ನಡೆಯಿತು.

ಈ ಮಹೋತ್ಸವದಲ್ಲಿ ಮೂಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ ಭಾಗವಹಿಸಿದ್ದರು.
SUDDI9 MEDIA NETWORK
ಕಿನ್ನಿಗೋಳಿ: ಕಿನ್ನಿಗೋಳಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಕಿನ್ನಿಗೋಳಿ ರಾಜರತ್ನಪುರದ ಸರಾಫ್ ಅಣ್ಣಯ್ಯಾ ಆಚಾರ್ಯ ಸಭಾಭವನದಲ್ಲಿ ವಿಶ್ವಕರ್ಮ ಪೂಜಾ ಮಹೋತ್ಸವ ಸೋಮವಾರ ನಡೆಯಿತು.

ಈ ಮಹೋತ್ಸವದಲ್ಲಿ ಮೂಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ ಭಾಗವಹಿಸಿದ್ದರು.