ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಭಾಲೇಶ್ವರ ಬ್ರಹ್ಮಬೈದರ್ಕಳ ಗರಡಿಯಲ್ಲಿ ಈಚೆಗೆ ನಡೆದ ‘ಸೋಣ ನೇಮ’ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಡಿವಾಳ ಸಮಾಜ ಸೇವಾ ಸಂಘದ ವತಿಯಿಂದ ಕೊಡಮಣಿತ್ತಾಯ ದೈವಕ್ಕೆ ‘ಬೆಳ್ಳಿ ಪರಿಕರ’ ಸಮರ್ಪಿಸಿದರು.
SUDDI9 MEDIA NETWORK
ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಭಾಲೇಶ್ವರ ಬ್ರಹ್ಮಬೈದರ್ಕಳ ಗರಡಿಯಲ್ಲಿ ಈಚೆಗೆ ನಡೆದ ‘ಸೋಣ ನೇಮ’ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಮಡಿವಾಳ ಸಮಾಜ ಸೇವಾ ಸಂಘದ ವತಿಯಿಂದ ಕೊಡಮಣಿತ್ತಾಯ ದೈವಕ್ಕೆ ‘ಬೆಳ್ಳಿ ಪರಿಕರ’ ಸಮರ್ಪಿಸಿದರು.