ಗುರುಪುರ: ಶ್ರೀ ಸತ್ಯದೇವತಾ ಮಂದಿರ ಗುರುಪುರದಲ್ಲಿ ವಿಜಯದಶಮಿಯ ಪ್ರಯುಕ್ತ ವಿಜಯರಥೋತ್ಸವವು ವೈಭವದಿಂದ ಸಂಪನ್ನಗೊಂಡಿತು. ವೇದಮೂರ್ತಿ ಜಿ. ಅಶೋಕ್ ಭಟ್ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.
SUDDI9 MEDIA NETWORK
ಗುರುಪುರ: ಶ್ರೀ ಸತ್ಯದೇವತಾ ಮಂದಿರ ಗುರುಪುರದಲ್ಲಿ ವಿಜಯದಶಮಿಯ ಪ್ರಯುಕ್ತ ವಿಜಯರಥೋತ್ಸವವು ವೈಭವದಿಂದ ಸಂಪನ್ನಗೊಂಡಿತು. ವೇದಮೂರ್ತಿ ಜಿ. ಅಶೋಕ್ ಭಟ್ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.