ಪೊಳಲಿ :ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಭಜನಾ ಮಹೋತ್ಸವಕ್ಕೆ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ ವಾಸುದೇವ ಮಯ್ಯ ದೇವರ ಪ್ರಸಾದ ನೀಡಿದರು. ಈ ಸಂಧರ್ಭದಲ್ಲಿ ತಾ.ಪಂ ಸದಸ್ಯ ಯಶವಂತ ಪೂಜಾರಿ, ವೆಂಕಟೇಶ್ ನಾವಡ, ಲೋಕೆಶ್ ಭರಣಿ,ಗೋಪಾಲ ಬಂಗೇರ , ಮುರಳಿ, ಸುಮನ್ ರಾಜ್ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
