ಮಂಗಳೂರು: ಎಪಿಎಂಸಿಯ ನೂತನ ಅಧ್ಯಕ್ಷರಾಗಿ ಮೋನಪ್ಪ ಶೆಟ್ಟಿ ಎಕ್ಕಾರು ಮತ್ತು ಉಪಾಧ್ಯಕ್ಷರಾಗಿ ನೀಲಯ ಎಂ ಅಗರಿ ಗುರುವಾರ ಅವಿರೋಧ ಆಯ್ಕೆಯಾದರು.
11surrr-apmc

11sur-monappa

11sur-neelayya
ಎ ಪಿ ಎಂ ಸಿ ಯ  ಚುಣಾವಣೆಯ ಸಂದರ್ಭದಲ್ಲಿ   ಸಚಿವ ಕೆ ಅಭಯ ಚಂದ್ರ ಜೈನ್ , ಮಾಜಿ ಶಾಸಕ ಕೆ ವಿಜಯ ಕುಮಾರ್ ಶೆಟ್ಟಿ, ಕಾರ್ಪೋರೇಟರ್ ಪುರುಷೋತ್ತಮ ಚಿತ್ರಾಪುರ ಮೊದಲಾದವರು ಅವರನ್ನು  ಅಭಿನಂದಿಸಿದರು.

By suddi9

Leave a Reply

Your email address will not be published. Required fields are marked *