ಮಂಗಳೂರು, ಜ. 8: ಸಮಸ್ತದ ಮಹಾನ್ ನೇತಾರ, ಪ್ರಸ್ತುತ ಸಮಸ್ತದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಶೈಖುನಾ ಮಿತ್ತಬೈಲ್ ಅಬ್ದುಲ್ ಜಬ್ಬಾರ್ ಉಸ್ತಾದ್ ಅವರ ನಿಧನ ಸುದ್ದಿ ಕೇಳಿ ಮನಸ್ಸಿಗೆ ಬಹಳ ಆಘಾತವಾಯಿತು ಎಂದು ಎಸ್ಕೆಎಸ್ಸೆಸೆಫ್ ಅಡ್ಡೂರ್ ಕ್ಲಸ್ಟರ್ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಸಲಾಂ ಸಂತಾಪ ಸೂಚಿಸಿದ್ದಾರೆ.

IMG-20190108-WA0067

ಅವರ ಅಗಲುವಿಕೆಯು ಸಮುದಾಯ, ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಎಸ್ಕೆಎಸ್ಸೆಸೆಫ್ ಅಡ್ಡೂರ್ ಕ್ಲಸ್ಟರ್ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಸಲಾಂ ಸಂತಾಪ ವ್ಯಕ್ತಪಡಿಸಿದ್ದು, ಅವರ ಅಗಲುವಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *