ಬಂಟ್ವಾಳ ಬೈಪಾಸ್ ಸಮೀಪದ ಲೆಕ್ಕೆಸಿರಿಪಾದೆ ದೇವಿನಗರ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ಶುಕ್ರವಾರ ನಡೆದ ಶ್ರೀ ದುರ್ಗಾಪೂಜೆ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಪುರುಷೋತ್ತಮ, ಸ್ಥಾಪಕಾಧ್ಯಕ್ಷ ಬಿ.ಮಹಾಬಲ ಸಪಲ್ಯ ಮತ್ತಿತರರು ಪಾಲ್ಗೊಂಡಿದ್ದರು.
SUDDI9 MEDIA NETWORK
ಬಂಟ್ವಾಳ ಬೈಪಾಸ್ ಸಮೀಪದ ಲೆಕ್ಕೆಸಿರಿಪಾದೆ ದೇವಿನಗರ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ಶುಕ್ರವಾರ ನಡೆದ ಶ್ರೀ ದುರ್ಗಾಪೂಜೆ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಪುರುಷೋತ್ತಮ, ಸ್ಥಾಪಕಾಧ್ಯಕ್ಷ ಬಿ.ಮಹಾಬಲ ಸಪಲ್ಯ ಮತ್ತಿತರರು ಪಾಲ್ಗೊಂಡಿದ್ದರು.