ಗುರುಪುರ: ಕಾಶ್ಮೀರದ ಪುಲ್ವಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಸೈನಿಕರಿಗೆ ಗುರುಪುರ ಕೈಕಂಬ ಜಂಕ್ಷನ್ನಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಡಾ| ಶ್ರೀದೇವಿ ಭಟ್ ಉಗ್ರರ ದಾಳಿಯನ್ನು ಖಂಡಿಸಿದರು. ಬಜಪೆ ಪೊಲೀಸರು ಸೇರಿ ಹಲವರು ಭಾಗವಹಿಸಿದ್ದರು. ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
SUDDI9 MEDIA NETWORK
ಗುರುಪುರ: ಕಾಶ್ಮೀರದ ಪುಲ್ವಮಾದಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಸೈನಿಕರಿಗೆ ಗುರುಪುರ ಕೈಕಂಬ ಜಂಕ್ಷನ್ನಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಡಾ| ಶ್ರೀದೇವಿ ಭಟ್ ಉಗ್ರರ ದಾಳಿಯನ್ನು ಖಂಡಿಸಿದರು. ಬಜಪೆ ಪೊಲೀಸರು ಸೇರಿ ಹಲವರು ಭಾಗವಹಿಸಿದ್ದರು. ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ ಅರ್ಪಿಸಲಾಯಿತು.