ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾ.11 ಸೋಮವಾರದಂದು ಬೆಳಿಗ್ಗೆ 8.30ರಿಂದ9.30ರ ವರೆಗೆ ಶ್ರೀ ದುರ್ಗಾಪರಮೇಶ್ವರಿ ವೇದಿಕೆಯಲ್ಲಿ ಪಿ.ಕೆ.ದಾಮೋದರ್ ಮತ್ತು ಬಳಗದವರಿಂದ ಸಾಕ್ಸೋಫೋನ್ ವಾದನ ನಡೆಯಿತು.
ಇವರಿಗೆ ಚಂದ್ರಶೇಖರ್ ದೇವಾಡಿಗ ಇವರು ಸ್ಮರಣಿಕೆ ನೀಡಿ ಗೌರವಿಸಿದರು.


