ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆಬುಧವಾರ ಡಾ.ಮಹರ್ಶಿ ಆನಂದಗುರೂಜಿ ಕುಟುಂಬ ಸಮೇತರಾಗಿ ಬಂದು ದೇವರ ದರ್ಶನ ಮಾಡಿದರು. ದೇವಳದ ಅರ್ಚಕರಾದ ನಾರಾಯಣ ಭಟ್ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ವೆಂಕಟೇಶ್ ನಾವಡ ಮತ್ತಿತರರು ಉಪಸ್ಥಿತರಿದ್ದರು.
SUDDI9 MEDIA NETWORK
ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆಬುಧವಾರ ಡಾ.ಮಹರ್ಶಿ ಆನಂದಗುರೂಜಿ ಕುಟುಂಬ ಸಮೇತರಾಗಿ ಬಂದು ದೇವರ ದರ್ಶನ ಮಾಡಿದರು. ದೇವಳದ ಅರ್ಚಕರಾದ ನಾರಾಯಣ ಭಟ್ ಪ್ರಸಾದ ನೀಡಿದರು.