ಕೈಕಂಬ:ಶ್ರೀ ರಾಮಕೃಷ್ಣಪರಮಹಂಸರ ವಿಶ್ವಭಾವೈಕ್ಯ ಮಂದಿರದ ದಶಮಾನೋತ್ಸವದ ಪ್ರಯುಕ್ತ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಶುಕ್ರವಾರ ಚಂಡಿಕಾಹೋಮ ನಡೆಯಿತು. ಪೊಳಲಿ ದೇವಳದ ಅರ್ಚಕ ನಾರಾಯಣ ಭಟ್ ಪೂಜೆ ನೆರವೇರಿಸಿದರು. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಚೈತನ್ಯಾನಂದ, ಆಶ್ರಮವಾಸಿಗಳು ಭಕ್ತರು ಹಾಗೂ ಆಶ್ರಮದ ವಿದ್ಯಾರ್ಥಿಗಳು ಇದ್ದರು.

10vpchandika homa0

10vpchandikahoma

By Suddi9

Leave a Reply

Your email address will not be published. Required fields are marked *