“ಪೀಪಲ್ ಫಸ್ಟ್” ನ ತತ್ತ್ವದೊಂದಿಗೆ ಪ್ರಸಾರಗೊಳ್ಳುತ್ತಿರುವ ಆರ್.ಜೆ.ಶ್ರುತಿ ಅವರ, “ಯೊಚೇನ್ ಯಾಕೆ, ಚೇಂಜ್ ಒಕೆ” ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಸಾಮಾಜಿಕವಿಷಯಗಳನ್ನು ಮುಂಚೂಣಿಗೆ ತರುತ್ತಿದ್ದಾರೆ. ರಾಷ್ಟ್ರದ ಜನ ತಮ್ಮನ್ನು ತಾವು ತೆರೆದುಕೊಳ್ಳಲು ಸಾಧ್ಯವಾಗುವಂಥ ಸಾಮಾಜಿಕ ಸವಾಲುಗಳು ಮತ್ತು ಪ್ರಚಲಿತಸಮಸ್ಯೆಗಳ ಬಗ್ಗೆ ಸಕಾರಾತ್ಮಕ ಮಾತುಕತೆ ನಡೆಸಿ ಅದರಲ್ಲಿ ಜನಸಾಮಾನ್ಯರು ಪಾಲ್ಗೊಳ್ಳುವಂತೆ ಮಾಡುವುದು ಕಾರ್ಯಕ್ರಮದ ಉದ್ದೇಶ.

Actress Umashree_02 ಪಟ್ ಪಟ್ ಪಟಾಕಿ ಎಂದೇಹೆಸರುವಾಸಿಯಾಗಿರುವ ಬೆಂಗಳೂರಿನ ಪ್ರಖ್ಯಾತ ಆರ್.ಜೆ. ಶೃತಿ ಈ ಕಾರ್ಯಕ್ರಮದಲ್ಲಿ ಕೇಳುಗರಿಗೆ ಸ್ಫೂರ್ತಿ ನೀಡುವ ಸಂಭಾಷಣೆ ನಡೆಸುತ್ತಾರೆ. ಮುಂಬರುವಕಂತಿನಲ್ಲಿ ಆರ್ ಜೆ ಚರ್ಚಿಸಿದ ಅಂತಹ ಒಂದು ವಿಷಯವೆಂದರೆ ಮಕ್ಕಳ ದತ್ತು ತೆಗೆದುಕೊಳ್ಳುವಿಕೆಯಾಗಿದೆ. ಈ ಚರ್ಚೆಯಲ್ಲಿ ನಮ್ಮೊಂದಿಗೆ ಅತಿಥಿಯಾಗಿ ನಟಿ-ರಾಜಕಾರಣಿಯಾದ ಉಮಾಶ್ರೀ ಪಾಲ್ಗೊಂಡರು.

92.7 BIG FM's RJ Shruti

ಹಿಂದೆ ಭಾರತದಲ್ಲಿ ಶಾಪವೆಂದೇ ಪರಿಗಣಿತವಾಗಿದ್ದ ದತ್ತು ಸ್ವೀಕಾರ ಇಂದು ಜನರ ಮನಸ್ಥಿತಿಯೊಂದಿಗೆ ಬದಲಾಗುತ್ತಿದೆ. ಸಮಾಜ ಇದನ್ನು ಒಪ್ಪಿಕೊಳ್ಳಲುಪ್ರಾರಂಭಿಸಿದೆ. ಈ ಗಂಭೀರ ವಿಷಯದ ಕುರಿತು ಯೋಚನೆ ಯಾಕೆ ಚೇಂಜ್ ಓಕೆ ಕಾರ್ಯಕ್ರಮದಲ್ಲಿ ಆರ್ ಜೆ ಶ್ರುತಿ ಅವರೊಂದಿಗೆ ಮಾತನಾಡಿದೆ ಹಿರಿಯ ನಟಿರಾಜಕಾರಣಿ ಉಮಾಶ್ರೀದೇಶದ ಯಾವುದೇ ಭಾಗದಲ್ಲಿ ವಾಸಿಸುವ ವ್ಯಕ್ತಿಯು ಎಲ್ಲಿಂದಲಾದರೂ ಮಗುವನ್ನು ದತ್ತು ಪಡೆದುಕೊಳ್ಳಬಹುದುದತ್ತುತೆಗೆದುಕೊಳ್ಳುವಾಗ ಅಳವಡಿಸಿಕೊಳ್ಳಬೇಕಾದ ಹಲವಾರು ವಿಧಾನಗಳು ಇವೆಅವುಗಳನ್ನು ಅನುಸರಿಸುವುದು ಬಹಳ ಮುಖ್ಯ ಪ್ರಕ್ರಿಯೆ ಈಗ ನ್ಲೈನ್ ನಲ್ಲೇನಡೆಸಲ್ಪಡುವುದರಿಂದ  ಕೆಲಸ ಮತ್ತಷ್ಟು ಸುಲಭವಾಗಿದೆಯಾವುದೇ ಕಾನೂನಿನ ದಾಖಲಾತಿಯಿಲ್ಲದೆ ಮಗುವನ್ನು ದತ್ತು ಪಡೆಯುವುದು ಕಾನೂನಿನದೃಷ್ಟಿಯಲ್ಲಿ ಕ್ರಿಮಿನಲ್ ಎಂದು ಪರಿಗಣಿಸಲ್ಪಡುತ್ತದೆ ಮತ್ತು ಇದು ಅನಿರೀಕ್ಷಿತ ದುಷ್ಪರಿಣಾಮಗಳಿಗೆ ಕಾರಣವಾಗಬಹುದುಹೀಗಾಗಿಎಲ್ಲಾ ಕಾನೂನು ಪ್ರಕ್ರಿಯೆಗಳಪ್ರಕಾರ ಮಗುವನ್ನು ದತ್ತು ಪಡೆದುಕೊಳ್ಳಲು ನಾವು ಶಿಫಾರಸು ಮಾಡುತ್ತೇವೆ ಎಂದರು.

By suddi9

Leave a Reply

Your email address will not be published. Required fields are marked *