ಬಂಟ್ವಾಳ: ಅರಣ್ಯ ಇಲಾಖೆ, ಬಂಟ್ವಾಳ ವಲಯ ಮತ್ತು ಮಂಚಿ ಸಾವಿರದ ಅರಸು ಕುರಿಯಾಡಿತ್ತಾಯ ಸೇವಾ ಸಮಿತಿ ಇದರ ವತಿಯಿಂದ ಸಾವಿರದ ಅರಸು ಕುರಿಯಾಡಿತ್ತಾಯ ದೈವಸ್ಥಾನದ ವಠಾರದಲ್ಲಿ  ಹಸಿರು ಕರ್ನಾಟಕ ಯೋಜನೆಯಡಿ ವನಮಹೋತ್ಸವ ನಡೆಯಿತು. ದೈವಸ್ಥಾನದ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.
IMG-20190719-WA0032 ಬಂಟ್ವಾಳ ಅರಣ್ಯ ವಲಯದ ಅರಣ್ಯ ರಕ್ಷಕ ದಯಾನಂದ , ಸೇವಾ ಸಮಿತಿ ಅಧ್ಯಕ್ಷರಾದ ವಿಠಲ ರೈ, ಬಾಲಾಜಿ ಬೈಲು, ಕಾರ್ಯದರ್ಶಿ ರಮೇಶ್ ರಾವ್ ಪತ್ತುಮುಡಿ, ರವಿ ಮಂಚಿಗುತ್ತು,ಉಮಾನಾಥ ರೈ ಮೇರಾವು, ಸುರೇಶ ಪೂಜಾರಿ, ಶ್ರೀಕಾಂತ್ ಪತ್ತುಮುಡಿ, ರಾಜೇಶ್ ಆಳ್ವ ಬಾಳಿಕೆ, ಜಯರಾಮ್ ರೈ ಭಟ್ರಬೈಲು, ವಿಶ್ವನಾಥ ಸಪಲ್ಯ, ನಾರಾಯಣ ಕೇಪುಳಗುರಿ, ಚಂದ್ರಹಾಸ , ಸತೀಶ್ ನಾವಡ ಮೊದಲಾದವರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *