ಬಂಟ್ವಾಳ: ತಾಲೂಕಿನ ನಾವೂರುಗ್ರಾಮದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡಿರುವ 5 ಲಕ್ಷ ರೂ.ವಿನ ಚೆಕ್ಕನ್ನು ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಆನಂದತೀರ್ಥರವರಿಗೆ ಶ್ರೀ.ಕ್ಷೇ.ಗ್ರಾ.ಯೋ.ಯ ಜಿಲ್ಲಾನಿರ್ದೇಶಕ ಸತೀಶ್ ಶೆಟ್ಟಿ ಅವರು ಹಸ್ತಾಂತರಿಸಿದರು.
ಈ ಸಂದರ್ಭ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ.,ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮಚಂದ್ರಭಟ್,ಸಮಿತಿ ಸದಸ್ಯರಾದಮನ್ಮಥರಾಜ್,ಹರೀಶ್ಚಂದ್
