ಬಂಟ್ವಾಳ ತಾಲ್ಲೂಕಿನ ತುಂಬೆ ಮೊಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ವತಿಯಿಂದ ಬಿ.ಎ. ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಶನಿವಾರ ಆರಂಭಗೊಂಡ ಎನ್ಎಸ್ಎಸ್ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸ್ಥೆ ಮುಖ್ಯಸ್ಥ ಬಿ.ಅಹ್ಮದ್ ಮೊಹಿಯುದ್ದೀನ್, ಉಪನ್ಯಾಸಕ ದಿನೇಶ್ ಶೆಟ್ಟಿ, ಪ್ರಾಂಶುಪಾಲ ನವೀನ್ ಕುಮಾರ್, ಮಿಥುನ್ ಮತ್ತಿತರರು ಇದ್ದರು.

