ಕಾರ್ಕಳ:ಕಾಂತಾವರ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸಂಘದ ಸಭಾಭವನದಲ್ಲಿ ಉಪಾಕರ್ಮ ಹೋಮವು ಪುರೋಹಿತ್ ದಿನೇಶ ಆಚಾರ್ಯರ ಆಚಾರ್ಯತ್ವದಲ್ಲಿ ಇಂದು ನಡೆಯಿತು. ಸಂಘದ ಪದಾಧಿಕಾರಿಗಳು, ಸದಸ್ಯರು , ಸಮಾಜ ಬಾಂದವರು ಯಜ್ಞೋಪವೀತ ಧಾರಣೆಯಲ್ಲಿ ಭಾಗವಹಿಸಿದ್ದರು.
SUDDI9 MEDIA NETWORK
ಕಾರ್ಕಳ:ಕಾಂತಾವರ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸಂಘದ ಸಭಾಭವನದಲ್ಲಿ ಉಪಾಕರ್ಮ ಹೋಮವು ಪುರೋಹಿತ್ ದಿನೇಶ ಆಚಾರ್ಯರ ಆಚಾರ್ಯತ್ವದಲ್ಲಿ ಇಂದು ನಡೆಯಿತು. ಸಂಘದ ಪದಾಧಿಕಾರಿಗಳು, ಸದಸ್ಯರು , ಸಮಾಜ ಬಾಂದವರು ಯಜ್ಞೋಪವೀತ ಧಾರಣೆಯಲ್ಲಿ ಭಾಗವಹಿಸಿದ್ದರು.