ಬಂಟ್ವಾಳ: ಮುಖ್ಯಮಂತ್ರಿಯವರ ಪ್ರಕೃತಿ ವಿಕೋಪದ ಪರಿಹಾರ ನಿಧಿಗೆ ಬಂಟ್ವಾಳ ದಡ್ಡಲಕಾಡು ಸರಕಾರಿ ಪ್ರಾಥಮಿಕ ಶಾಲೆಯ ವತಿಯಿಂದ 15,000 ಸಾ. ರೂ.ವಿನ ಚೆಕ್ ನ್ನು ಶಾಲಾ ವಿದ್ಯಾರ್ಥಿಗಳು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸರಕಾರಿ ಶಾಲೆ ಉಳಿಸಿ ಆಂದೋಲನದ ಅಧ್ಯಕ್ಷ ಪ್ರಕಾಶ್ ಅಂಚನ್, ಶಾಲಾ ಮುಖ್ಯೋಪಧ್ಯಾಯ ಮೋರಿಸ್ ಡಿ.ಸೋಜ,ಶಿಕ್ಷಕಿ ಹಿಲ್ಡಾ ಫೆರ್ನಾಂಡಿಸ್ ಮತ್ತು ಶಾಲಾ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.