ಕೈಕಂಬ:ಅಡ್ಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ 33ನೇ ವರ್ಷದ ಬೆನಕ ಮಂಟಪದಲ್ಲಿ ಪೂಜಿಸಲ್ಪಡುವ ಗಣೇಶನ ವಿಗ್ರಹ ಪ್ರತಿಷ್ಠೆಯು ಸೆ.2ರಂದು ಸೋಮವಾರ ಬೆಳಗ್ಗೆ 10ಗಂಟೆಗೆ ನಡೆಯಲಿದೆ. ವಿವಿಧ ಕಾರ್ಯಕ್ರಮಗಳೋಂದಿಗೆ ಸಂಜೆ 7 ಗಂಟೆಗೆ ಬೆನಕ ಮಂಟಪದಿಂದ ಶೋಭಾಯಾತ್ರಯು ಹೊರಡಲಿದೆ.
SUDDI9 MEDIA NETWORK
ಕೈಕಂಬ:ಅಡ್ಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ 33ನೇ ವರ್ಷದ ಬೆನಕ ಮಂಟಪದಲ್ಲಿ ಪೂಜಿಸಲ್ಪಡುವ ಗಣೇಶನ ವಿಗ್ರಹ ಪ್ರತಿಷ್ಠೆಯು ಸೆ.2ರಂದು ಸೋಮವಾರ ಬೆಳಗ್ಗೆ 10ಗಂಟೆಗೆ ನಡೆಯಲಿದೆ. ವಿವಿಧ ಕಾರ್ಯಕ್ರಮಗಳೋಂದಿಗೆ ಸಂಜೆ 7 ಗಂಟೆಗೆ ಬೆನಕ ಮಂಟಪದಿಂದ ಶೋಭಾಯಾತ್ರಯು ಹೊರಡಲಿದೆ.