ಮಂಗಳೂರು: ದ.ಕ.ಜಿಲ್ಲೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಸೆ.30 ರಂದು ಮಂಗಳವಾರ ಮಧ್ಯಾಹ್ನ 2.30 ಗಂಟೆಗೆ ಮಂಗಳೂರಿನ ಸಿ.ವಿ.ನಾಯಕ್ ಹಾಲ್ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 160ನೇ ವರ್ಷದ ಜಯಂತಿ ಉತ್ಸವ ಮತ್ತು ಹಿಂದುಳಿದ ವರ್ಗಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

DSC_0788

DSC_0726

DSC_0743

By suddi9

Leave a Reply

Your email address will not be published. Required fields are marked *