ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಜ್ಯೋತಿಗುಡ್ಡೆ ನಿವಾಸಿಯಾದ ಶ್ರೀ ರುಕ್ಮಯ ಪೂಜಾರಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಸಂಬಂಧಿಕರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.22,700 ಪರಿಹಾರ ನಿಧಿಯ ಚೆಕ್‍ನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.

DSC_7009

By suddi9

Leave a Reply

Your email address will not be published. Required fields are marked *