ಉದ್ಘಾಟಿಸಿದ ರು. ಬಳಿಕ ಮಾತನಾಡಿದ ಅವರು ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೈಹಿಕವಾಗಿ, ಮಾನಸಿಕವಾಗಿ, ಶೈಕ್ಷಣಿಕ ವಾಗಿ, ಬಲಿಷ್ಟ ವಾರಾಗಿದ್ದಾರೆ.
ಶಾಲಾ ಮಕ್ಕಳು ರಚಿಸಿದ ವಿಶೇಷ ವಾರ್ಷಿಕ ಸಂಚಿಕೆ “ಮಜಲ್ಮ್ ಣಿಹಾರ” ವನ್ನು ಶಾಲಾ ಕಾರ್ಯಧ್ಯಕ್ಷ ಚಂದ್ರಶೇಖರ್ ಅವರು ಬಿಡುಗಡೆ ಗೊಳಿಸಿದರು. ಸ್ಥಳದಾನಿ ಯೂಸೂಫ್ ಅವರು ಬೆಳ್ಳಿಹಬ್ಬ ಕಾರ್ಯಕ್ರಮದ ಲೋಗೋ ಅನಾವರಣ ಗೊಳಿಸಿದರು. ವೇದಿಕೆಯಲ್ಲಿ ತಾ.ಪಂ.ಸದಸ್ಯರಾದ ಮಹಾಬಲ ಶೆಟ್ಟಿ, ಗ್ರಾ.ಪಂ. ಸದಸ್ಯ ರಾದ ಮೋನಪ್ಪ ದೇವಸ್ಯ, ರಾಜೇಶ್ ಕೊಟ್ಟಾರಿ, ಜಯಶ್ರೀ, ಜಯಂತಿ, ಹಿರಿಯ ರಾದ ಸುಂದರ ಶೆಟ್ಟಿ, ನಾರಾಯಣ ಪೂಜಾರಿ, ಚಿ.ರಮೇಶ್, ನವೀನ್ ರಾಜ್ , ಸೀತಾರಾಮ ಮಾಸ್ಟರ್, ಶಾಲಾಭಿವೃದ್ದಿ ಸದಸ್ಯ ರಾದ ಕೃಷ್ಣಪ್ಪ ಪೂಜಾರಿ , ನಾಗೇಶ್ ಪೂಜಾರಿ ನೆಕ್ಕರಾಜೆ, ನಾರಾಯಣ, ಮುಖ್ಯೋಪಾಧ್ಯಾಯಿನಿ ಸುಜಾತ ಕಲ್ಲಡ್ಕ ರೈತ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕಿ ವಿಜಯ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕಿ ಸುಜಾತ ವಾರ್ಷಿಕ ವರದಿ ವಾಚಿಸಿದರು. ಕಾರ್ಯಧ್ಯಕ್ಷ ಚಂದ್ರಶೇಖರ್ ಸ್ವಾಗತಿಸಿದರು. ನಳಿನಿ ವಂದಿಸಿದರು. ಶಿಕ್ಷಕ ಶಂಕರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯದಲ್ಲಿ ವಾರ್ಷಿಕೋತ್ಸವ ಅಂಗವಾಗಿ ಏರ್ಪಡಿಸಿದ್ದ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಸಭಾ ಕಾರ್ಯಕ್ರಮ ದ ಬಳಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

