ವಿಟ್ಲ : ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ವಾರ್ಷಿಕ ಜಾತ್ರಯ ಅಂಗವಾಗಿ ನಡೆದ ಸಾಂಸ್ಕಂ ತಿಕ ಕಾರ್ಯಕ್ರಮದಲ್ಲಿ ವಿಟ್ಲ ಲಲಿತ ಕಲಾ ಸದನ ಇಲ್ಲಿಯ ನೃತ್ಯ ನೆರ್ದೇಶಕಿ ವಿದುಷಿ ನಯನಾ ಸತ್ಯನಾರಾಯಣ ಇವರ ಶಿಷ್ಯೆಯರಿಂದ ಭರತನಾಟ್ಯ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.
SUDDI9 MEDIA NETWORK
ವಿಟ್ಲ : ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ವಾರ್ಷಿಕ ಜಾತ್ರಯ ಅಂಗವಾಗಿ ನಡೆದ ಸಾಂಸ್ಕಂ ತಿಕ ಕಾರ್ಯಕ್ರಮದಲ್ಲಿ ವಿಟ್ಲ ಲಲಿತ ಕಲಾ ಸದನ ಇಲ್ಲಿಯ ನೃತ್ಯ ನೆರ್ದೇಶಕಿ ವಿದುಷಿ ನಯನಾ ಸತ್ಯನಾರಾಯಣ ಇವರ ಶಿಷ್ಯೆಯರಿಂದ ಭರತನಾಟ್ಯ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.