ಬಂಟ್ವಾಳ: ಸಜೀಪಮೂಡ ಗ್ರಾಮದ ಬೇಂಕ್ಯ   ಜುಮಾದಿ ಬಂಟ ದೈವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಬುಧವಾರ  ಶಿಲಾನ್ಯಾಸ ನೆರವೇರಿಸಲಾಯಿತು.ವಾಸ್ತು ಶಾಸ್ತ್ರಜ್ಞ ಪ್ರಸಾದ್ ಭಟ್ ಮುನಿಯಂಗಳ ಅವರ ಮಾರ್ಗದರ್ಶನದಲ್ಲಿ ವಾಸ್ತು ಪ್ರಕಾರವಾಗಿ ಜೀರ್ಣೋದ್ಧಾರ ನಡೆಸಲಾಗುತ್ತಿದೆ.

IMG-20200304-WA0052ಸಜೀಪ ಮಾಗಣೆಯ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಅವರು ವೈಧಿಕ ವಿಧಿ ವಿಧಾನವನ್ನು  ನೆರವೇರಿಸಿದರು.  ಕಾರ್ಯಕ್ರಮದಲ್ಲಿ ಸಜಿಪಗುತ್ತು ಗಡಿ ಪ್ರಧಾನ ರಾದ ಮುಂಡಪ್ಪ ಶೆಟ್ಟಿ ಯಾನೆ ಕೋಚ್ ಭಂಡಾರಿ, ಬಿ. ಸದಾನಂದ ಪೂಂಜ , ಚಂದ್ರಶೇಖರ್ ನಾಯಕ್, ಅನುಪ್ ಆಳ್ವ, ಶಿವಪ್ರಸಾದ್ ಶೆಟ್ಟಿ, ದೇವಿ ಪ್ರಸಾದ್ ಪೂಂಜಾ , ಜೀವನ ಆಳ್ವ ಅಗರಿ,  ಕಲ್ಲಾಡಿ ಗೂಳಿ, ರಾಘವೇಂದ್ರ ಐತಾಳ,  ಜಯರಾಮಶೆಟ್ಟಿ ನಗ್ರಿಗುತ್ತು, ಸತೀಶ್ ಪೆರ್ಗಡೆ, ಮೊದಲಾದವರು ಉಪಸ್ಥಿತರಿದ್ದರು .

By suddi9

Leave a Reply

Your email address will not be published. Required fields are marked *