ಬಂಟ್ವಾಳ: ಕರಾವಳಿ ಭಾಗದಲ್ಲಿ ಗಣಿಗಾರಿಕೆ ಸಮಸ್ಯೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಸಿ.ಸಿ ಪಾಟೀಲ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬುಧವಾರ ಸಭೆ ನಡೆಯಿತು.
ಶಾಸಕರಾದ ಸುನೀಲ್ ಕುಮಾರ್, ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸಂಜೀವ ಮಠಂದೂರು,ಅಪ್ಪಚ್ಚು ರಂಜನ್ ಸಹಿತ ಕರಾವಳಿ ಶಾಸಕರು ಸಭೆಯಲ್ಲಿ ಭಾಗವಹಿಸಿ ಗಣಿಗಾರಿಕೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು.ಈ ಸಂದರ್ಭಾಧಿಕಾರಿಗಳು ಹಾಜರಿದ್ದರು.
