ಬಂಟ್ವಾಳ ನಗರ ಅಭಿವೃದ್ಧಿ ಪ್ರಾಧಿಕಾರ (ಬೂಡಾ) ಇದರ ನೂತನ ಅಧ್ಯಕ್ಷರಾಗಿ ಬಿ.ದೇವದಾಸ ಶೆಟ್ಟಿಯವರು ಅಧಿಕಾರ ಸ್ವೀಕರಿಸಿದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೂತನ ಬೂಡಾ ಅಧ್ಯಕ್ಷರಿಗೆ ಶುಭ ಹಾರೈಸಿದರು.

fadf09f4-8069-4f6f-bdfb-fb834add4f02

ab77367b-cf0e-40a0-a86a-83611d8f5533 (1)

6f48f824-df3d-4c98-b044-403b2543da60

By suddi9

Leave a Reply

Your email address will not be published. Required fields are marked *