ಬಂಟ್ವಾಳ: ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಯಲ್ಲಿ ಬಿದ್ದು ಪ್ರಾಣಾಪಾಯದಲ್ಲಿರುವವರನ್ನು ರಕ್ಷಿಸುತ್ತಿರುವ ಪಾಣೆಮಂಗಳೂರು ಪರಿಸರದ ನುರಿತ ಈಜುಗಾರರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಲೈಫ್ ಜಾಕೆಟ್ ನ್ನು ಒದಗಿಸಿದರು.
SUDDI9 MEDIA NETWORK
ಬಂಟ್ವಾಳ: ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಯಲ್ಲಿ ಬಿದ್ದು ಪ್ರಾಣಾಪಾಯದಲ್ಲಿರುವವರನ್ನು ರಕ್ಷಿಸುತ್ತಿರುವ ಪಾಣೆಮಂಗಳೂರು ಪರಿಸರದ ನುರಿತ ಈಜುಗಾರರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಲೈಫ್ ಜಾಕೆಟ್ ನ್ನು ಒದಗಿಸಿದರು.