ಕೈಕಂಬ: ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿಯ ಗುರುಪುರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನದಂಗವಾಗಿ ಗುರುಪುರ ಕೈಕಂಬದ ಶ್ರೀರಾಮ ಕಾಂಪ್ಲೆಕ್ಸ್ನಲ್ಲಿ ಯೋಗ ಕಾರ್ಯಕ್ರಮ ನಡೆಸಲಾಯಿತು.
ಬಿಜೆಪಿ ವಲಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸೋಹನ್ ಅಥಿಕಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ ಗುರುಪುರ, ಪ್ರಭಾರಿಗಳು, ಸಹ-ಪ್ರಭಾರಿಗಳು, ಶಕ್ತಿ ಕೇಂದ್ರ ಪ್ರಮುಖ್, ಸಹ-ಪ್ರಮುಖರು ಹಾಗೂ ಬಿಜೆಪಿ ಯೋಗ ಬಂಧುಗಳು ಯೋಗದಲ್ಲಿ ಪಾಲ್ಗೊಂಡರು.
