ಬಂಟ್ವಾಳ: ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಯೋಜನೆ ಮತ್ತು ಒಳಚರಂಡಿ ಮಂಡಳಿ ನಿರ್ದೇಶಕರಾಗಿ ಬಿಜೆಪಿ ನಾಯಕಿ ಸುಲೋಚನಾ ಜಿ.ಕೆ. ಭಟ್ ನೇಮಕಗೊಂಡಿದ್ದಾರೆ.ಈ ಹಿಂದೆ ಬಾಲಭವನ ಅಧ್ಯಕ್ಷೆಯಾಗಿ ಅವರು ಸೇವೆ ಸಲ್ಲಿಸಿದ್ದರು.
SUDDI9 MEDIA NETWORK
ಬಂಟ್ವಾಳ: ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಯೋಜನೆ ಮತ್ತು ಒಳಚರಂಡಿ ಮಂಡಳಿ ನಿರ್ದೇಶಕರಾಗಿ ಬಿಜೆಪಿ ನಾಯಕಿ ಸುಲೋಚನಾ ಜಿ.ಕೆ. ಭಟ್ ನೇಮಕಗೊಂಡಿದ್ದಾರೆ.ಈ ಹಿಂದೆ ಬಾಲಭವನ ಅಧ್ಯಕ್ಷೆಯಾಗಿ ಅವರು ಸೇವೆ ಸಲ್ಲಿಸಿದ್ದರು.