ಕುಪ್ಪೆಪದವು: ಕಳೆದ ವರ್ಷ ಮಳೆಗೆ ಹಾನಿಯಾಗಿದ್ದ  ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೋಣಯ್ಯರಿಗೆ   ಶಾಸಕರ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಮಂಜೂರಾದ ಪರಿಹಾರಧನದ ಚೆಕ್ ಅನ್ನು ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿಯವರು ಮಂಗಳವಾರ ಪಂಚಾಯತ್ ಕಚೇರಿಯಲ್ಲಿ  ವಿತರಿಸಿದರು.
IMG-20200923-WA0020
ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ನಾಯ್ಕ್, ಗ್ರಾಮಕರಣಿಕ ದೇವರಾಜ್,  ಮಾಜಿ ಪಂಚಾಯತ್ ಸದಸ್ಯರಾದ ತಾರಾನಾಥ ಕುಲಾಲ್, ಮತ್ತು ಪಂಚಾಯತ್ ಸಿಬ್ಬಂದಿ ಹಾಜರಿದ್ದರು.

By suddi9

Leave a Reply

Your email address will not be published. Required fields are marked *