ಮಂಗಳೂರು:ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ  ಪಿಕಾಫ್ ವಾಹನವನ್ನು ಪಂಪೈಲ್ ನಿಂದ ಬೆನ್ನಟ್ಟಿಕೊಂಡು ಬಂದ ಭಜರಂಗದಳದ ಕಾರ್ಯಕರ್ತರು ಮಂಗಳೂರು ಹೃದಯಭಾಗದಲ್ಲಿ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಅ.13ರಂದು ಬೆಳಗ್ಗೆ ನಡೆದಿದೆ.

IMG-20201013-WA0082ಬಂದರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *