ಬಂಟ್ವಾಳ: ಬಿ ಕಸ್ಬಾ ಗ್ರಾಮದ ನೇರಂಬೋಳು ಎಂಬಲ್ಲಿ ಮಳೆಯಿಂದ ಹಾನಿಗೊಳಗಾದ  ಸುನಂದಾ ಪೂಜಾರಿ ಯವರ ಮನೆಗೆ ಮಾಜಿ  ಸಚಿವರು ಬಿ ರಮಾನಾಥ ರೈ ಯವರು ಭೇಟಿ ನೀಡಿ ಪರಿಶೀಲಿಸಿದರು.  ಇಲಾಖಾ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ  ಸೂಕ್ತ ಪರಿಹಾರ ಒದಗಿಸುವಂತೆ ಅವರು ಸೂಚಿಸಿದರು.IMG-20201016-WA0075 (1)

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ದಯಾನಂದ್ ಕುಲಾಲ್ ನೇರಂಬೋಳು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *