ಕೈಕಂಬ: ಕೈಕಂಬದ ಕಡೆಯಿಂದ ಬರುತ್ತಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಬಂದ ಸ್ಕೂಟರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರವಾದ ಗಾಯ ವಾಗಿದೆ. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಗುರುಪುರ ಕೈಕಂಬದ ರೋಸಾ ಮಿಸ್ತಿಕಾ ಕಾನ್ವೆಂಟ್ ಬಳಿ ಘಟನೆ ಸಂಭವಿಸಿದೆ. ಗಾಯಗೊಂಡ ಯುವಕ ಮುತ್ತೂರು ಚಂದ್ರಮಜಲು ನಿವಾಸಿ ರಿತೇಶ್(25)ಎಂದು ಗುರುತಿಸಲಾಗಿದೆ
Nic