ಬಂಟ್ವಾಳ: ಎರಡು ದಿನಗಳ ಹಿಂದೆ ಕಲ್ಲಡ್ಕ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಹಿಂದು ಸಂಘಟನೆ ಕಾರ್ಯಕರ್ತ ಯತಿರಾಜ್ ಕಲ್ಲಡ್ಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆ ವಿಶ್ವಹಿಂದೂ ಪರಿಷತ್-ಬಜರಂಗದಳ ಕಲ್ಲಡ್ಕ ವಲಯ ವತಿಯಿಂದ ಬುಧವಾರ ಸಂಜೆ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾಂಗಣದಲ್ಲಿ ನಡೆಯಿತು.

17beaf05-2496-4995-9f4f-5d8b16db9e06
ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಮೃದುಹೃದಯಿಯಾಗಿರುವ ನಿಷ್ಟಾವಂತ ಕಾರ್ಯಕರ್ತನನ್ನು ನಾವು ಇವತ್ತು ಕಳೆದುಕೊಂಡಿದ್ದೇವೆ ಎಂದರು, ಸಂಘಟನೆಗಳ ಪ್ರಮುಖರಾದ ಕ. ಕೃಷ್ಣಪ್ಪ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದು ನುಡಿನಮನ ಸಲ್ಲಿಸಿದರು.

By suddi9

Leave a Reply

Your email address will not be published. Required fields are marked *