ಬಂಟ್ವಾಳ: ತಾಲೂಕಿನ ಅರಳ ಗ್ರಾಮದ ಪಾಲ್ದಡ್ಕದಿಂದ ಹಿರ್ಣಿ- ಸಿದ್ದಯ್ಯಕೋಡಿ ಮೂಲಕ ರಾಯಿ ಹೊರಾಂಗಳಕ್ಕೆ ಸಂಪರ್ಕ ಕಲ್ಪಿಸುವ ನೂತನ ರಸ್ತೆ ರಚನೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು  ಸೋಮವಾರ ಶಿಲಾನ್ಯಾಸ ನೆರವೇರಿಸಿದರು.  ಬಂಟ್ವಾಳ  ಶಾಸಕರ  ರೂ.೫೦ ಲಕ್ಷ ಅನುದಾನವನ್ನು ಗಡಿನಾಡು ಅಭಿವೃದ್ಧಿ ಯೋಜನೆಯಲ್ಲಿ   ಈ ಕಾಮಗಾರಿಗೆ ಮಂಜೂರುಗೊಂಡಿದೆ.IMG-20210125-WA0033

  ಈ ಸಂಧರ್ಭದಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಕ್ಷೇತ್ರ ಪ್ರಧಾನಕಾರ್ಯದರ್ಶಿ ಡೊಂಬಯ ಅರಳ, ಪಂಚಾಯತ್ ಸದಸ್ಯರಾದ ಲಕ್ಷ್ಮೀ ಧರ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ಚಂದ್ರಹಾಸ ಪೂಜಾರಿ, ತುಂಗಮ್ಮ, ದನ್ಯ, ಜನಾರ್ಧನ ಮೇಸ್ತ್ರೀ  ರಂಜನ್ ಕುಮಾರ್ ಶೆಟ್ಟಿ, ಸುಕುಮಾರ್ ಶೆಟ್ಟಿ, ಆನಂದ ಮೇಲಾಂಟ, ಉಮೇಶ್ ಡಿ.ಎಂ. ಶಾಂಭವಿ, ವಿಶ್ವನಾಥ ಆಚಾರ್ಯ, ಪುಪ್ಪರಾಜ್ ಸಂಗಬೆಟ್ಟು ಉಪಸ್ಥಿತರಿದ್ದರು.

 

 

By suddi9

Leave a Reply

Your email address will not be published. Required fields are marked *