ಕೈಕಂಬ: ಪೊಳಲಿ ಎಸ್ .ಡಿ. ಎಮ್. ಸಿ  ಸದಸ್ಯರಿಗೆ ತರಬೇತಿ ಕಾರ್ಯಗಾರವು ಸರಕಾರಿ ಪ್ರೌಢಶಾಲೆಯಲ್ಲಿ   ಫೆ.೧೨ರಂದು ಶುಕ್ರವಾರ ನಡೆಯಿತು. ಬೆಂಜನಪದವು ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಕನ್ನಡ ಭಾಷಾ ಶಿಕ್ಷಕರಾದ ಅನಂತ ಪದ್ಮನಾಭ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.90853b80-4a2d-405f-8f5b-e41ec7211976

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಅಧ್ಯಕ್ಷತೆ ಯನ್ನು ಮುಖ್ಯ ಶಿಕ್ಷಕರಾದ ರಾಧಾಕೃಷ್ಣ ಭಟ್ ವಹಿಸಿದ್ದರು. ಬಿ ಮೂಡದ ಸಮುಹ ಸಂಪನ್ಮೂಲ ವ್ಯಕ್ತಿ ಯಾದ ಉಷಾ ಸುವರ್ಣ, ವಿದ್ಯಾ ಹಾಗೂ ವಿಶೇಷ ಸಂಪನ್ಮೂಲ ಶಿಕ್ಷಕರಾದ ಸುರೇಖ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *