ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಶ್ರೀಮತಿ ವಸಂತಿ ಮಾತಾಜಿಯವರ ನಿವೃತ್ತಿಯಕಾರಣಬೆಳಿಗ್ಗೆ ಶ್ರೀರಾಮ ಮಂದಿರಕಲ್ಲಡ್ಕದಲ್ಲಿ ಪೂಜೆಸಲ್ಲಿಸಿ, ಪ್ರೌಢಶಾಲೆಯಕಚೇರಿಯಲ್ಲಿವಿದ್ಯಾಕೇಂದ್ರದ ಹಿರಿಯರಾದಡಾ ಪ್ರಭಾಕರ ಭಟ್ಕಲ್ಲಡ್ಕಇವರು ದೀಪ ಬೆಳಗಿಸಿ ಶ್ರೀಮತಿ ಶಾಂಭವಿ ಮಾತಾಜಿಯವರಿಗೆಮುಖ್ಯೋಪಾಧ್ಯಾಯರಾಗಿಜವಾಬ್ದಾರಿ ನೀಡಿದರು.
ಮುಖ್ಯೋಪಾಧ್ಯಾಯರಾಗಿದ್ದ ಶ್ರೀಮತಿ ವಸಂತಿ ಮಾತಾಜಿಯವರುಕೀ ಹಸ್ತಾಂತರ ಮಾಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.ಡಾ. ಕಮಲ ಪ್ರ.ಭಟ್, ಹಾಗೂ ಆಡಳಿತ ಮಂಡಳಿ ಸದಸ್ಯೆಯರುಅವರಿಗೆ ಹೂ ಮುಡಿಸಿ ತಿಲಕವಿಟ್ಟು ಶುಭ ಹಾರೈಸಿದರು.
ಈ ಸಂದರ್ಭದಲ್ಲಿವಿದ್ಯಾಕೇAದ್ರದ ಸಂಚಾಲಕರಾದಶ್ರೀ ವಸಂತ ಮಾಧವ, ಸಹಸಂಚಾಲಕರಾದಶ್ರೀ ರಮೇಶ್ಎನ್, ಆಡಳಿತ ಮಂಡಳಿ ಸದಸ್ಯೆಯರುಗಳಾದ ಶ್ರೀಮತಿ ಲಕ್ಷ್ಮಿ ರಘುರಾಜ್, ಶ್ರೀಮತಿ ಸುಧಾ ಭಟ್, ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಪ್ರೌಢಶಾಲೆಯಎಲ್ಲಾ ಶಿಕ್ಷಕರು, ಶಿಕ್ಷಕೇತರರು ಉಪಸ್ಥಿತರಿದ್ದರು



