ಬಂಟ್ವಾಳ : ತಾಲ್ಲೂಕಿನಲ್ಲಿ ಪರಶುರಾಮ ಋಷಿ ತಪಸ್ಸು ಮಾಡಿದ ‘ತಪೋಭೂಮಿ’ ಎಂದೇ ಗುರುತಿಸಿಕೊಂಡ ವಗ್ಗ ಸಮೀಪದ ಕಾಡಬೆಟ್ಟು ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಬೆಂಕಿನಾಥೇಶ್ವರ ಮೇಳದಿಂದ ‘ಭಾರ್ಗವ ವಿಜಯ’ ಯಕ್ಷಗಾನ ಬಯಲಾಟ ಬುಧವಾರ ರಾತ್ರಿ ಪ್ರದರ್ಶನಗೊಂಡಿತು.
SUDDI9 MEDIA NETWORK
ಬಂಟ್ವಾಳ : ತಾಲ್ಲೂಕಿನಲ್ಲಿ ಪರಶುರಾಮ ಋಷಿ ತಪಸ್ಸು ಮಾಡಿದ ‘ತಪೋಭೂಮಿ’ ಎಂದೇ ಗುರುತಿಸಿಕೊಂಡ ವಗ್ಗ ಸಮೀಪದ ಕಾಡಬೆಟ್ಟು ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಬೆಂಕಿನಾಥೇಶ್ವರ ಮೇಳದಿಂದ ‘ಭಾರ್ಗವ ವಿಜಯ’ ಯಕ್ಷಗಾನ ಬಯಲಾಟ ಬುಧವಾರ ರಾತ್ರಿ ಪ್ರದರ್ಶನಗೊಂಡಿತು.