ಎಳ್ಳಾರೆ :ಮಹಾತೋಭಾರ ಇರ್ವತ್ತೂರು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ಎಳ್ಳಾರೆಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಮ್ಮಾಯಭಜನಾ ಮಂಡಳಿ ಕುಂಟಾಲ್ ಕಟ್ಟೆ ವತಿಯಿಂದ ಕರಸೇವೆಯು ನಡೆಯಿತು.

el 2
ಕರಸೇವೆಯಲ್ಲಿ ಭಾಗವಹಿಸಿದ ಭಜನಾ ಮಂಡಳಿಯ ಸದಸ್ಯರಿಗೆ ಅರ್ಚಕರು ಪ್ರಸಾದವನ್ನು ವಿತರಿಸಿದರು.

elare 1

By suddi9

Leave a Reply

Your email address will not be published. Required fields are marked *