ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಕಂದಾಯ ನಿರೀಕ್ಷಕರ ಕಚೇರಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಅವರು ಸೋಮವಾರ ದಿಢೀರ್ ಭೇಟಿ ನೀಡಿ ಕಡತ ವಿಲೇವಾರಿ ತ್ವರಿತಗೊಳಿಸಿ ನಾಗರಿಕರಿಮದ ದೂರು ಬಾರದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ತಹಶೀಲ್ದಾರ್ ರಶ್ಮಿ ಎಸ್.ಆರ್. ಇದ್ದರು.
SUDDI9 MEDIA NETWORK
ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಕಂದಾಯ ನಿರೀಕ್ಷಕರ ಕಚೇರಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಅವರು ಸೋಮವಾರ ದಿಢೀರ್ ಭೇಟಿ ನೀಡಿ ಕಡತ ವಿಲೇವಾರಿ ತ್ವರಿತಗೊಳಿಸಿ ನಾಗರಿಕರಿಮದ ದೂರು ಬಾರದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ತಹಶೀಲ್ದಾರ್ ರಶ್ಮಿ ಎಸ್.ಆರ್. ಇದ್ದರು.