ಕೈಕಂಬ : ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಗುರುಪುರ ಮಠದಬೈಲು ಸಮೀಪ ಗುಡ್ಡಕ್ಕೆ ನಿರ್ಮಿಸಲಾದ ತಡೆಗೋಡೆ ರಸ್ತೆಯ ಮೇಲೆ ಕುಸಿದಿದ್ದು, ವಾಹನ ಸಂಚಾರಕ್ಕೆ ಆತಂಕ ಉಂಟಾಗಿದೆ.
SUDDI9 MEDIA NETWORK
ಕೈಕಂಬ : ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಗುರುಪುರ ಮಠದಬೈಲು ಸಮೀಪ ಗುಡ್ಡಕ್ಕೆ ನಿರ್ಮಿಸಲಾದ ತಡೆಗೋಡೆ ರಸ್ತೆಯ ಮೇಲೆ ಕುಸಿದಿದ್ದು, ವಾಹನ ಸಂಚಾರಕ್ಕೆ ಆತಂಕ ಉಂಟಾಗಿದೆ.