ಕೈಕಂಬ :ಗುರುಪುರ ಪಂಚಾಯತ್ ಸಭಾಭವನದಲ್ಲಿ ಸೆ.22 ರಂದು ಬುಧವಾರ ಪಂಚಾಯತ್ ಅಧ್ಯಕ್ಷ ಯಶವಂತ ಶೆಟ್ಟಿ ನೇತೃತ್ವದಲ್ಲಿ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಲಾದ ಕೋವಿಡ್-೧೯ ಲಸಿಕಾ ಶಿಬಿರದಲ್ಲಿ ಪಂಚಾಯತ್ ಅಧ್ಯಕ್ಷ, ಗಂಜಿಮಠ ಪಿಎಚ್‌ಸಿ ವೈದ್ಯಾಧಿಕಾರಿ ಡಾ. ಅಮಿತ್‌ರಾಜ್, ಸದಸ್ಯರು ಹಾಗೂ ಲಸಿಕೆ ಫಲಾನುಭವಿಗಳು ಉಪಸ್ಥಿತರಿದ್ದರು.gur-sep-22-covid

By suddi9

Leave a Reply

Your email address will not be published. Required fields are marked *