ಕೈಕಂಬ: ಗುರುಪುರ ಕಾರಮೊಗರುವಿನ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ಕಾಲಭೈರವ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯುತ್ತಿದ್ದು, ಗುರುವಾರ ಮಧ್ಯಾಹ್ನ ಮಹಾಪೂಜೆಯ ಬಳಿಕ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ರವಿರಾಜ ಶೆಟ್ಟಿ ಉಪಸ್ಥಿತಿಯಲ್ಲಿ ಭಕ್ತರಿಗೆ ದೇವರ ಪ್ರಸಾದ ವಿತರಿಸಲಾಯಿತು.

SUDDI9 MEDIA NETWORK
ಕೈಕಂಬ: ಗುರುಪುರ ಕಾರಮೊಗರುವಿನ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ಕಾಲಭೈರವ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯುತ್ತಿದ್ದು, ಗುರುವಾರ ಮಧ್ಯಾಹ್ನ ಮಹಾಪೂಜೆಯ ಬಳಿಕ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ರವಿರಾಜ ಶೆಟ್ಟಿ ಉಪಸ್ಥಿತಿಯಲ್ಲಿ ಭಕ್ತರಿಗೆ ದೇವರ ಪ್ರಸಾದ ವಿತರಿಸಲಾಯಿತು.
