ಬಂಟ್ವಾಳ : ತಾಲ್ಲೂಕಿನ ಅರಳ ಗ್ರಾಮದ ಈರೇಂದಿಲು ಭಂಡಾರದ ಮನೆಯಲ್ಲಿ ೧೫೦ ವರ್ಷಗಳ ಬಳಿಕ ಜುಮಾದಿ ಸಹಿತ ಪರಿವಾರ ದೈವಗಳ ನೇಮೋತ್ಸವ ಬುಧವಾರ ರಾತ್ರಿ ನೆರವೇರಿತು. ಅರಳ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ರಾಜೇಂದ್ರ ಶೆಟ್ಟಿ ಮತ್ತಿತರರು ಇದ್ದರು.
SUDDI9 MEDIA NETWORK
ಬಂಟ್ವಾಳ : ತಾಲ್ಲೂಕಿನ ಅರಳ ಗ್ರಾಮದ ಈರೇಂದಿಲು ಭಂಡಾರದ ಮನೆಯಲ್ಲಿ ೧೫೦ ವರ್ಷಗಳ ಬಳಿಕ ಜುಮಾದಿ ಸಹಿತ ಪರಿವಾರ ದೈವಗಳ ನೇಮೋತ್ಸವ ಬುಧವಾರ ರಾತ್ರಿ ನೆರವೇರಿತು. ಅರಳ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ರಾಜೇಂದ್ರ ಶೆಟ್ಟಿ ಮತ್ತಿತರರು ಇದ್ದರು.