ಕೈಕಂಬ : ಗುರುಪುರ ಶ್ರೀ ಜಂಗಮ ಮಠದ ಬಳಿಯ ನಿವಾಸಿ, ಕೆಇಬಿ ವಿದ್ಯುತ್ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿಯಾಗಿದ್ದ ಸಂಜೀವ ಶೆಟ್ಟಿ(೮೯) ಜ.೧೬ರಂದು ಭಾನುವಾರ ಸ್ವಗೃಹದಲ್ಲಿ ನಿಧನ ಹೊಂದಿದರು.
ಮೃತರು ನಾಲ್ವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಜ. ೧೭ರಂದು ಗುರುಪುರದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ.
